Wednesday, August 5, 2026

brahmin community

ನಮ್ಮ‌ ಇಡೀ ಕುಟುಂಬ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕುತ್ತಿದ್ದೇವೆ…ಬೇಷರತ್ ಕ್ಷಮೆ ಕೇಳುತ್ತೇನೆ: ಧ್ರುವ ಸರ್ಜಾ

ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ‌ ನಂದಕಿಶೋರ್ ಹೇಳಿದ್ದರು....
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img