ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು....
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...