ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು....
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....