ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು....
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...