Monday, April 21, 2025

Brahmins Cafe

ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....

ಜೂನ್ 5 ರಿಂದ “ಸಿರಿಕನ್ನಡ” ದಲ್ಲಿ ಎರಡು ಮೆಗಾ ಧಾರಾವಾಹಿಗಳ ಜೊತೆಗೆ ರಿಯಾಲಿಟಿ ಶೋ …

cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ",‌ "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img