Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...