ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಯಾತ್ರಿಕರು ನದಿಗಳು ಹಾಗೂ ಕುಡಿಯುವ...
ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ.
ಕೇರಳದ ಕೋಝಿಕ್ಕೋಡ್ನಲ್ಲಿ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...