Sunday, June 7, 2026

Brain eating amoeba

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...

Brain eating amoeba : ಭಾರತಕ್ಕೆ ಮಾರಾಕ ಕಾಯಿಲೆ ಎಂಟ್ರಿ!: ಏನಿದು ಮೆದುಳು ತಿನ್ನುವ ಅಮೀಬಾ?

ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img