Health Tips: ಎಲ್ಲರಿಗೂ ತಮ್ಮ ಮಗು ಓದುವುದರಲ್ಲಿ, ಸಂಗೀತ, ನೃತ್ಯ, ಆಟೋಟ ಎಲ್ಲದರಲ್ಲೂ ಮುಂದಿರಬೇಕು ಎನ್ನುವ ಆಸೆ ಇರುತ್ತದೆ. ಆದರೆ ಅದಕ್ಕೆ ತಕ್ಕಂತೆ ಪೌಷ್ಟಿಕಾಂಶ ಸಿಕ್ಕ ಮಕ್ಕಳಷ್ಟೇ, ಹೀಗೆ ಜಾಣರಾಗಿರುತ್ತಾರೆ. ನಿಮ್ಮ ಮಕ್ಕಳು ಸಹ ಚುರುಕಾಗಿರಬೇಕು, ಓದುವುದರಲ್ಲಿ ಜಾಣರಾಗಬೇಕು ಅಂದ್ರೆ, ನೀವು ಮಕ್ಕಳಿಗೆ ಕಲ ಆಹಾರಗಳನ್ನು ನೀಡಬೇಕು. ಹಾಗಾದ್ರೆ ಯಾವ ಆಹಾರ ನೀಡಬೇಕು ಅಂತಾ...
ಕಳೆದ ಭಾಗದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ಮಾನಸಿಕವಾಗಿ ನೆಮ್ಮದಿಯಾಗಿರಲು ಯಾವ ಉಪಾಯ ಮಾಡಬೇಕು ಎಂದು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನೂ 3 ಟಿಪ್ಸ್ ಕೊಡಲಿದ್ದೇವೆ.
ಮೂರನೇಯ ಕೆಲಸ, ನಿಮಗಾಗಿ ನೀವೇ ಪ್ರೋತ್ಸಾಹದಾಯಕ ಪತ್ರ ಬರೆದುಕೊಳ್ಳಿ. ಭವಿಷ್ಯದಲ್ಲಿ ನಿಮ್ಮನ್ನು ನೀವು, ಹೇಗೆ ನೋಡಲು ಬಯಸುತ್ತೀರಿ..? ಭವಿಷ್ಯದಲ್ಲಿ ನೀವೇನಾಗ ಬಯಸುತ್ತೀರಿ..? ಭವಿಷ್ಯದ ಬಗ್ಗೆ ನಿಮಗಿರುವ ಕನಸುಗಳೇನು..?...
ಹಿಂದಿನ ಕಾಲದಲ್ಲಿ ತಂತ್ರಜ್ಞಾನ ಇಷ್ಟು ಮುಂದುವರೆದಿರಲಿಲ್ಲ. ಆಗೆಲ್ಲಾ ಮೊಬೈಲ್, ಲ್ಯಾಪ್ಟಾಪ್, ಟ್ಯಾಬ್ ಇವೆಲ್ಲ ಇರಲಿಲ್ಲ. ಆದರೂ ಜನ ಪ್ರೀತಿಯಿಂದ ಇದ್ದರು, ಸಂಬಂಧಕ್ಕೆ ಬೆಲೆ ಕೊಡುತ್ತಿದ್ದರು. ಕಷ್ಟಪಟ್ಟು ದುಡಿದು ತಿನ್ನುತ್ತಿದ್ದರು. ಆದ್ರೆ ಮೊಬೈಲ್ ಬಂದಿದ್ದೇ ಬಂದಿದ್ದು, ಸಂಬಂಧಕ್ಕೆ ಬೆಲೆ ಕೊಡುವವರು ಕಡಿಮೆಯಾಗುತ್ತಿದ್ದಾರೆ. ನಾಲ್ಕು ರೀಲ್ಸ್ ಮಾಡಿ ಫೇಮಸ್ ಆದ್ರೆ, ಲಕ್ಷ ಲಕ್ಷ ದುಡಿಮೆ. ಅದೇ ರೀತಿ...
Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...