ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ.
ಕೇರಳದ ಕೋಝಿಕ್ಕೋಡ್ನಲ್ಲಿ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...