ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ.
ಕೇರಳದ ಕೋಝಿಕ್ಕೋಡ್ನಲ್ಲಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...