Friday, September 18, 2026

Braking System

ಕಾಳೇನ ಅಗ್ರಹಾರ–ತಾವರೆಕೆರೆ ಗುಲಾಬಿ ಮಾರ್ಗದಲ್ಲಿ ಮೆಟ್ರೋ ಓಡಾಟ

ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img