ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕೃಷಿ ಇಲಾಖೆಯ ರಾಯಭಾರಿಯಾಗಿ ಪದಗ್ರಹಣ ಕಾರ್ಯಕ್ರಮವನ್ನು ಇಂದು ವಿಧಾನಸೌಧದಲ್ಲಿ ಆಯೋಜಿಸಲಾಗಿತ್ತು. ಈ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ದಚ್ಚು, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ...
ರಾಜ್ಯ ಕೃಷಿ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...