Thursday, November 27, 2025

#brand banglore

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...

Brand Bangalore : ಬ್ರ್ಯಾಂಡ್‌ ಬೆಂಗಳೂರು ಯೋಜನೆಗಾಗಿ ಸರ್ಕಾರದ ಮಹತ್ವದ ನಿರ್ಧಾರ….!

Banglore News : ನಮ್ಮ ಬೆಂಗಳೂರನ್ನು ಬ್ರ್ಯಾಂಡ್‌ ಬೆಂಗಳೂರನ್ನಾಗಿ ಮಾಡುವ ಪ್ರಯತ್ನದಲ್ಲಿ ಸರ್ಕಾರ ಶ್ರಮಿಸುತ್ತಿದೆ. ಅನೇಕ ಯೋಜನೆಗಳನ್ನು ಮಾಡುತ್ತಿವೆ. ಇಂದು ಅಂದರೆ ಜುಲೈ 24ರಂದು  ಮಹತ್ವದ ಹೆಜ್ಜೆ ಇಟ್ಟಿದ್ದು ಕೆನಡಾ ಮೂಲದ ವರ್ಲ್ಡ್‌ ಡಿಸೈನ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಸ್ಥೆಯು ನವ ಬೆಂಗಳೂರನ್ನು ಕಟ್ಟಲು ಅಗತ್ಯವಿರುವ ಸಲಹೆಗಳನ್ನು ಬಿಬಿಎಂಪಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನೀಡಲಿದೆ....

D.K.Shivakumar :ನಿವಾಸಿ ಕ್ಷೇಮಾಭಿವೃದ್ಧಿ ,ನಾಗರಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಡಿಕೆಶಿ ಸಮಾಲೋಚನೆ

Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img