ಇಂದು ಡಿಸಿಎಂ ಡಿಕೆಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಅರೆಂಜ್ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್ ಫಾಸ್ಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...
ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ.
ಸೋಮವಾರ...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...