Sunday, April 12, 2026

Bribe case

ಲಕ್ಷ ಲಕ್ಷ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್

Bengaluru News: ಬೆಂಗಳೂರು: ಲಂಚ ಸ್ವೀಕರಿಸುವ ಸಂದರ್ಭದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ (Revenue Inspector) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಮಾದವಾರ ಸರ್ಕಲ್ ದಾಸನಪುರದ ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ರೆಡ್ ಹ್ಯಾಂಡ್...

ಐವತ್ತು ಸಾವಿರ ರೂಪಾಯಿ ಲಂಚದ ಬೇಡಿಕೆ, ಹೆಡ್ಕಾನ್ಸಟೇಬಲ್ ಬಲೆಗೆ, ಪ್ರಮುಖರು ಪರಾರಿ

Bengaluru News: ಬೆಂಗಳೂರು: ರಾಜಾಜಿನಗರದ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಇನ್ಸಪೆಕ್ಟರ್, ಸಬ್ ಇನ್ಸಪೆಕ್ಟರ್ ಪರಾರಿಯಾಗಿದ್ದು, ಹೆಡ್‌ಕಾನ್ಸಟೇಬಲ್ ಲೋಕಾಯುಕ್ತ ಬಲೆಗೆ ಸಿಕ್ಕಿದ್ದಾರೆ. ಶ್ರೀಸಾಗರ ಎಂಬುವವರ ಬಳಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಬಿ ರಿಪೋರ್ಟ್ ಹಾಕಲು ಇನ್ಸಪೆಕ್ಟರ್ ಲಕ್ಷ್ಮಣ ನಾಯಕ, ಸಬ್ ಇನ್ಸಪೆಕ್ಟರ್ ಮಾರುತಿ ಹಾಗೂ ಹೆಡ್‌ಕಾನ್ಸಟೇಬಲ್ ಆಂಜನೇಯ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನ ನೀಡಲು ಬಂದಾಗ ಆಂಜನೇಯ...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img