Wednesday, August 5, 2026

bride groom tragedy

ಮದುವೆಗೆ 10 ದಿನ ಬಾಕಿ…! ಅಪಘಾತದಲ್ಲಿ ವರ ಸಾವು.

ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್.ಎನ್. (29) ಮೃತ ವರ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾ‌ರ್ ಪೇಟೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img