Sunday, July 6, 2025

Bridge

Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!

Chikkamagaluru News : ಮಳೆ ಕಡಿಮೆಯಾದರೂ ಅವಾಂತರಗಳೇನು ಕಮ್ಮಿಯಾಗಿಲ್ಲ. ಇತ್ತೀಚೆಗೆ ಭದ್ರಾವತಿ ಶರತ್ ಸಾವಿನ ಅನಾಹುತದ ಉದಾಹರಣೆ ಕಣ್ಣ ಮುಂದಿದ್ದರೂ ಜನರ ಹುಚ್ಚು ಸಾಹಸ ಇನ್ನೂ ಕಡಿಮೆಯಾಗಿಲ್ಲ. ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಅಬ್ಬಿಕಲ್ಲು ಹೆಸರಿನ ಗ್ರಾಮದಲ್ಲಿ ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ.  ಈ ಸೇತುವೆಯಲ್ಲಿ ಜನರು ಹುಚ್ಚು ಸಾಹಸ ತೋರುತ್ತಿದ್ದಾರೆ. ಸೇತುವೆ ಕೆಳಗೆ...

Bridge : ನಿರ್ಮಾಣಗೊಂಡು ವರ್ಷಕ್ಕೂ ಮೊದಲೇ ಕೊಚ್ಚಿಹೋದ ಕಿರು ಸೇತುವೆ…!

Kundapura News :ನಿರ್ಮಾಣಗೊಂಡು ಇನ್ನು ಒಂದು ವರ್ಷ ತುಂಬೋದ್ರೊಳಗೆ ಕಿರು ಸೇತುವೆ ಒಂದು ಮಳೆಗೆ ಕೊಚ್ಚಿಹೋದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗರ್ಸೆ ಗ್ರಾಮದ ನೀರೋಡಿ ಎಂಬ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಮಳೆಗೆ ಕಿರು ಸೇತುವೆ...

ಚಿಕ್ಕಮಗಳೂರು: ಐತಿಹಾಸಿಕ ಸೇತುವೆಯಲ್ಲಿ ಕಂದಕ,ಜನರಲ್ಲಿ ಆತಂಕ

Chikkamagaluru News: ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ  ಕಂದಕ  ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ  ಅಧಿಕಾರಿಗಳು  ಸ್ಥಳಕ್ಕೆ ದೌಡಾಯಿಸಿದ್ದಾರೆ. https://karnatakatv.net/dks-files-talk/ https://karnatakatv.net/ballari-vims-hospital-sadan-session/ https://karnatakatv.net/mandya-drivers-protest/

ಶಕ್ತಿನಗರ ಬಳಿ ಇರುವ ಕೃಷ್ಣಾ ನದಿಯ ಸೇತುವೆ ಶಿಥಿಲ..!

www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img