Friday, May 1, 2026

Bridge politics

ನನ್ನ ಮನವಿಗೆ ಗಡ್ಕರಿ ಸಮ್ಮತಿಸಿದ್ರು : ಆದ್ರೆ ಬಿಜೆಪಿಯವ್ರು ಒತ್ತಡ ಹಾಕಿದ್ರು ; ಸೇತುವೆ ರಾಜಕಾರಣಕ್ಕೆ ಸಿಎಂ ಆಕ್ರೋಶ!

ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img