Wednesday, March 11, 2026

brijesh kalappa

AAP ಕಾಂಗ್ರೆಸ್ಸಿಗರಿಗೆ ಬ್ರಿಜೇಶ್ ಕಾಳಪ್ಪ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್‌ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...

ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ ಆಪ್ ಪಕ್ಷ

Political news ಆಡಳಿತ ಸರ್ಕಾರದಿಂದ ಜನರಿಗೆ  ಹಲವಾರು ರೀತಿಯಲ್ಲಿ  ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ  ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ  ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ‌ ಶಾಸಕರ ಮೇಲೆ ಕಮೀಷನ್...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img