ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...