Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
"ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...
political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...