Saturday, August 8, 2026

broken electric poles

ಯಲ್ಲಾಪುರಕ್ಕೆ ಕತ್ತಲ ಭಾಗ್ಯ! ಸಾರ್ವಜನಿಕರ ತೀವ್ರ ಆಕ್ರೋಶ!

ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ ಕೇಳಿಬರುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಬೀದಿ ದೀಪಗಳ ಅವ್ಯವಸ್ಥೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದ ಪ್ರಮುಖ ರಸ್ತೆ ಹಾಗೂ ಒಳಬೀದಿಗಳಲ್ಲಿ ಅಳವಡಿಸಲಾಗಿದ್ದ ಅಲಂಕಾರಿಕ ದೀಪಗಳು ಬಹುತೇಕ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img