Saturday, March 28, 2026

brother sister sentiment

HDkumarswamy:ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಕುಮಾರಸ್ವಾಮಿ..!

ರಾಜ್ಯ ಸುದ್ದಿ: ರಕ್ಷಾ ಬಂಧನವನ್ನು ನಾಡಿನ ಜನತೆ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು ರಾಜ್ಯದ ಜನತೆಗೆ ಹಿರಿಯ ವ್ಯಕ್ತಿಗಳಿಂದ ಮತ್ತು ರಾಜಕೀಯ ಗಣ್ಯರಿಂದ ಸಿನಿಮಾ ನಟರಿಂದ ಶುಭಾಶಯಗಳು ತಿಳಿಸುತ್ತಿದ್ದಾರೆ. ಅದೇರೀತಿ ಮಾಜಿ ಮುಖ್ಯಮಂತ್ರಿಗಳಾದ ಜೆಡಿಎಸ್ನ  ಎಚ್ ಡಿ ಕಕುಮಾರಸ್ವಾಮಿಗಳು ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಿನ ಎಲ್ಲಾ ಸಹೋದರಿಯರು ಮತ್ತು ಸಹೋದರರಿಗೆ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಸಾಮರಸ್ಯ, ಸಹೋದರತ್ವ,...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img