Friday, December 26, 2025

brother sister sentiment

HDkumarswamy:ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಕುಮಾರಸ್ವಾಮಿ..!

ರಾಜ್ಯ ಸುದ್ದಿ: ರಕ್ಷಾ ಬಂಧನವನ್ನು ನಾಡಿನ ಜನತೆ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು ರಾಜ್ಯದ ಜನತೆಗೆ ಹಿರಿಯ ವ್ಯಕ್ತಿಗಳಿಂದ ಮತ್ತು ರಾಜಕೀಯ ಗಣ್ಯರಿಂದ ಸಿನಿಮಾ ನಟರಿಂದ ಶುಭಾಶಯಗಳು ತಿಳಿಸುತ್ತಿದ್ದಾರೆ. ಅದೇರೀತಿ ಮಾಜಿ ಮುಖ್ಯಮಂತ್ರಿಗಳಾದ ಜೆಡಿಎಸ್ನ  ಎಚ್ ಡಿ ಕಕುಮಾರಸ್ವಾಮಿಗಳು ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಿನ ಎಲ್ಲಾ ಸಹೋದರಿಯರು ಮತ್ತು ಸಹೋದರರಿಗೆ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಸಾಮರಸ್ಯ, ಸಹೋದರತ್ವ,...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img