Tuesday, September 8, 2026

brothers

ತಮ್ಮನ ಅಕಾಲಿಕ ಸಾವು ಅಣ್ಣನ ಹೃದಯ ನಿಲ್ಲಿಸಿತು!

ಅಣ್ಣ–ತಮ್ಮ ಎನ್ನುವುದು ಕೇವಲ ಸಂಬಂಧವಲ್ಲ… ಅದು ಹೃದಯದಿಂದ ಹುಟ್ಟುವ ಸುಂದರ ಬಾಂಧವ್ಯ. ಆಸ್ತಿಗಾಗಿ ಜಗಳವಾಡುವ ಸಹೋದರರು ಒಂದು ಕಡೆ ಇದ್ದರೆ, ಬದುಕಿನ ಕೊನೆಯ ಕ್ಷಣಗಳಲ್ಲೂ ಬಾಂಧವ್ಯದ ನಂಟು ಅಳೆಯದ ಈ ಅಣ್ಣ–ತಮ್ಮರ ಕಥೆ ಮತ್ತೊಂದು ಕಡೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಇಡೀ ಊರನ್ನು ಮೌನದಲ್ಲಿ...

ಆಸ್ತಿಗಾಗಿ ಅಪ್ಪ, ಅಣ್ಣನನ್ನೇ ಹೆಣವಾಗಿಸಿದ ಪಾಪಿ!

ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು. ತಂದೆ...

ತಮ್ಮನ ಅಕ್ರಮ ಸಂಬಂಧಕ್ಕೆ ಅಣ್ಣನ ಸಜೀವದಹನ

ಆಂದ್ರಪ್ರದೇಶ ಸುದ್ದಿ: ಆಂದ್ರ ಪ್ರದೇಶದ ಚಿತ್ತೂರಿನಲ್ಲಿ ಕನಸ್ಸಿನಲ್ಲಿಯೂ ಮೈ ನಡುಕ ಹುಟ್ಟಿಸುವಂತಹ ಘಟನೆಯೊಂದು ನಡೆದುದಿದೆ.ವಿವಾಹಿತ ಮಹಿಳೆಯೊಬ್ಬಳೂ ಯುವಕನೊಬ್ಬನ ಜೊತೆ ಅಕ್ರಮವಾಗಿ ಸಂಬಂಧವನ್ನುಇಟ್ಟುಕೊಂಡಿದ್ದನು . ಕೆಲವು ದಿನಗಳ ನಂತರ ಇವರಿಬ್ಬರ ಅಕ್ರಮ ಸಂಬಂಧ ವಿವಾಹಿತ ಮಹಿಳೆಯ ಕುಟುಂಬದವರಿಗೆ ತಿಳಿದಿದೆ. ವಿಷಯ ತಿಳಿದ ಕುಟುಂಬದವರು ಮಹಿಳೆಯ ಜೊತೆ ಅಕ್ರಮ ಸಂಬಂದ ಹೊಂದಿದ ಯವಕನ ಸಹೋದರನ್ನು ಕರೆಸಿ ಬುದ್ದಿ ಹೇಳುವಂತೆ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img