Thursday, September 17, 2026

brts bus

Royalenfield: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತ..!

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ರಾಯಲ್ ಎನ್ಫಿಲ್ಡ್ ಬೈಕ್ ಮತ್ತು ಯುವಕನಿಗೆ ಬಿ.ಆರ್.ಟಿ.ಎಸ್ ಬಸ್ ಗುದ್ದಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಯುವಕನನ್ನು ಸ್ಥಳಿಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img