Tuesday, April 28, 2026

brts carridor

BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img