Monday, July 27, 2026

brts carridor

BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...
- Advertisement -spot_img

Latest News

Hubli: ಎಸ್‌ಐಆರ್ ನೆಪ ಹೇಳಿ ಕೆಲಸಕ್ಕೆ ಚಕ್ಕರ್ ಆರೋಪ: ಸಮಸ್ಯೆಗೆ ಸ್ಪಂದಿಸಿ ಎಂದು ಸಾರ್ವಜನಿಕರ ಆಗ್ರಹ

Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ...
- Advertisement -spot_img