Wednesday, September 9, 2026

Brundavana

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img