Tuesday, July 28, 2026

Brutal Murder

ರಿಯಲ್‌ ಲೈಫ್‌ ದೃಶ್ಯಂ ಮೂವಿ : ಭಯಾನಕ ಮರ್ಡರ್ ಮಿಸ್ಟರಿ!

ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ. ಮೃತರಾದವರು 30 ವರ್ಷದ ಶ್ರೀನಾಥ್‌. ಆಂಧ್ರದ...

ಮೈಸೂರು ಬರ್ಬರ ಕೊಲೆಗೆ ಟ್ವಿಸ್ಟ್ : 5 ಆರೋಪಿಗಳು ಶರಣು!

ದೊಡ್ಡಕೆರೆ ಮೈದಾನದ ಬಳಿ ನಡೆದ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಐವರು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಮನೋಜ್ ಅಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಅಲಿಯಾಸ್ ಹಾಲಪ್ಪ ಸೇರಿದಂತೆ ಐವರು ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈಚೆಗೆ ನಡೆದ ಕಾರ್ತಿಕ್ ಹತ್ಯೆ ಪ್ರಕರಣದ ನಂತರ ಉಂಟಾದ ಘಟನೆಗಳ ಸರಪಳಿಯೇ ವೆಂಕಟೇಶ್ ಹತ್ಯೆಗೆ ಕಾರಣವಾಗಿದೆ ಎಂದು...

52ರ ಆಂಕಲ್‌ಗೆ 26ರ ಪ್ರೇಯಸಿ – ಇದೆಂಥಾ ಲವ್ವಿ-ಡವ್ವಿ?

ಅವರಿವರ ಮಾತು ಕೇಳಿಕೊಂಡು ಬದುಕೋ ನಿಮಗೆ ಅಷ್ಟು attitude ಇರಬೇಕಾದ್ರೆ, ನಾನು, ನಂದು, ನನ್ನ ಮಾತು ಅಂತೀರೋ ನಂಗೆ ಎಷ್ಟಿರಬಾರ್ದು ಅಂದೋಳ ಕಥೆ ಊಹೆ ಮಾಡಿಕೊಳ್ಳೋಕೆ ಸಾಧ್ಯವಾಗದಷ್ಟು ಸುಟ್ಟು ಕರಕಲಾಗಿದೆ. ನೋಡಿ ಇತ್ತೀಚಿನ ದಿನಗಳಲ್ಲಿ ಹುಡುಗರಿಗೆ ಮದುವೆಯಾಗೋಕೆ ಹೆಣ್ಣು ಮಕ್ಕಳೇ ಸಿಗ್ತಯಿಲ್ಲಾ. ಆದ್ರೆ ಇಲ್ಲೊಬ್ಬ ಭೂಪ ತನಗೆ ವಯಸ್ಸು 52 ಆದ್ರೂ ಕೂಡ 26 ವರ್ಷದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img