Wednesday, July 22, 2026

BrutalAttack

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img