Tuesday, April 14, 2026

brutally-beat

ಸಾಲದ ಕಿರಿಕ್ : ಹೆಂಡತಿಯ ಮೂಗನ್ನೇ ಕಚ್ಚಿದ ಪಾಪಿ ಪತಿ

ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಸಂಘದಲ್ಲಿ ಸಾಲ ಪಡೆದು ಕಂತು ಪಾವತಿಸದಿದ್ದಕ್ಕೆ ಕೋಪಗೊಂಡ ಮಹಿಳೆಯ ಗಂಡ ಅವಳ ಮೂಗನ್ನೇ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ವಿಜಯ್ ಎನ್ನುವ ಪಾಪಿ ಪತಿ ಹೆಂಡತಿಯನ್ನದೇ ಅಮಾನವೀಯವಾಗಿ ತನ್ನ ಹಲ್ಲಿನಿಂದ ಹೆಂಡತಿ...

ಕನ್ನಡಿಗನ ಮೇಲೆ ಹಲ್ಲೆ ಮಾಡಿ ಸುಳ್ಳು ಕಥೆ ಕಟ್ಟಿದ್ದ : ರೌಡಿ ವಿಂಗ್‌ ಕಮಾಂಡರ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು 

ಬೆಂಗಳೂರು : ನಗರದಲ್ಲಿ ನಡೆದಿರುವ ರೋಡ್ ರೇಜ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸೋಮವಾರ ನಗರದಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣವು ಇದೀಗ ತಿರುವು ಪಡೆದಿದ್ದು, ಯುವಕರ...
- Advertisement -spot_img

Latest News

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ...
- Advertisement -spot_img