Tuesday, April 16, 2024

BS yadiyurapp

ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..?

ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....
- Advertisement -spot_img

Latest News

ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ...
- Advertisement -spot_img