Monday, September 14, 2026

BS yadiyurapp

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...

ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..?

ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img