Tuesday, April 28, 2026

BS Yadiyurappa cabinete

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...

ಬ್ರೇಕಿಂಗ್ ನ್ಯೂಸ್ ಯಡಿಯೂರಪ್ಪ ಸಂಪುಟ ಸೇರುವವರ ಪಟ್ಟಿ ಫೈನಲ್

ಅಂತೂ-ಇಂತೂ ಯಡಿಯೂರಪ್ಪ ಬೇಡಿಕೆಗೆ ಅಮಿತ್ ಶಾ ಗ್ರೀನ್ ಸಿಗ್ನಿಲ್ ಕೊಡುವ ಸಮಯ ಬಂದಿದೆ.. ಕಾಡಿಬೇಡಿದ್ರೂ ಕಳೆದ ಭೇಟಿಯ ವೇಳೆ ಸಂಪುಟ ವಿಸ್ತರಣೆಗೆ ಓಕೆ ಅನ್ನದ ಅಮಿತ್ ಶಾ ನೆರೆಕುರಿತಂತೆ ವೈಮಾನಿಕ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಬಿಎಸ್ ವೈಗೆ ಸಂಪುಟ ವಿಸ್ತರಣೆ ಮಾಡಲು ಪಟ್ಟಿ ತರುವಂತೆ ಸೂಚಿಸಿದ್ರು.. ಇದೀಗ ತನ್ನ ಸಂಪುಟಕ್ಕೆ ಯಾರ್ಯಾರು ಬೇಕು ಅಂತ ಪಟ್ಟಿ ಹಿಡಿದುಕೊಂಡು ದೆಹಲಿಯಲ್ಲಿ ಸಿಎಂ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img