Tuesday, August 25, 2026

bs yadiyurappa tweet

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img