Tuesday, July 22, 2025

BS Yadiyurappa

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

ಸೂಟುಬೂಟು ತೊಟ್ಟು ದಾವೋಸ್ ಕಡೆ ಬಿಎಸ್ ವೈ ಪಯಣ.

ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ  ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ  ಯಡಿಯೂರಪ್ಪ...

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...

ವನ್ಯಜೀವಿ ಸಂರಕ್ಷಣಾ ರಾಯಭಾರಿಯಾದ್ರೂ ರೋರಿಂಗ್ ಸ್ಟಾರ್! ಮುರುಳಿ ಸಾಮಾಜಿಕ ಕಳಕಳಿಗೆ ಮೆಚ್ಚುಗೆ!

ರಾಜ್ಯ ಸರ್ಕಾರದ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ನಟಿ. ನಿರ್ಮಾಪಕಿ ಶ್ರುತಿ ನಾಯ್ಡು, ಶ್ರೀ ಮುರುಳಿ ಉಪಸ್ಥಿತರಿದ್ದರು. https://www.instagram.com/p/B2v4-RLHMrp/?igshid=1uc0e33cxjx1o ಸದ್ಯ ಶ್ರೀಮುರುಳಿ ಭರಾಟೆ ಸಿನಿಮಾ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇನ್ನು ಮದಗಜ ಸಿನಿಮಾ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ. ಇದರ...

ನನಗೆ ರಾಜಕೀಯ ಸಾಕಾಗಿದೆ, ಇನ್ಮೇಲೆ ಕೃಷಿ ಮಾಡ್ತೇನೆ

ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು. ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...

1 ವರ್ಷದ ಕದ್ದಾಲಿಕೆ ತನಿಖೆ, ಕುಮಾರಸ್ವಾಮಿಯೇ ಟಾರ್ಗೆಟ್..!

ಕರ್ನಾಟಕ ಟಿವಿ : ಆಗಸ್ಟ್ 1, 2018ರಿಂದ ಕುಮಾರಸ್ವಾಮಿ ಸರ್ಕಾರದ ಕಡೇ ದಿನದ ವರೆಗೂ ಟ್ಯಾಪ್ ಮಾಡಲಾಗಿರುವ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಅಧಿಕೃತ ಆದೇಶ ಮಾಡಲಾಗಿದೆ.. ಸಂಬಂಧಪಟ್ಟಅಧಿಕಾರಿಗಳು ಪ್ರಕರಣಕ್ಕೆ ಸಂಬಂಧ ಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಿಬಿಐಗೆ ವಹಿಸಲು ಆದೇಶ ಮಾಡಲಾಗಿದೆ. ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಒಂದು ವರ್ಷದ ಅವಧಿಯಲ್ಲಿ ಆದ ಕದ್ದಾಲಿಕೆಯ ಸಂಪೂರ್ಣ ಮಾಹಿತಿ ನೀಡುವಂತೆ...

‘ದೇವೇಗೌಡ್ರು ಹೇಗೆಬೇಕಾದ್ರೂ ಮಾತು ಬದಲಿಸ್ತಾರೆ’- ವೀರಪ್ಪ ಮೊಯ್ಲಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಮೊಯ್ಲಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಅಲ್ಲದೆ ಮತ್ತೆ ಚುನಾವಣೆ ಎದುರಾದರೆ ಜನರು ಕೂಡ ಸಹಿಸಿಕೊಳ್ಳೋದಿಲ್ಲ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img