Sunday, February 8, 2026

bs yadiyurapppa

ಕರ್ನಾಟಕದಲ್ಲೂ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ..!

ಕರ್ನಾಟಕ : ಪಂಜಾಬ್. ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಕಾರ್ಮಿಕ ಹಕ್ಕುಗಳನ್ನ ಮೊಟಕುಗೊಳಿಸಲಾಗಿತ್ತು.. ಇದೀಗ ಕರ್ನಾಟಕದಲ್ಲೂ ಸಹ ಕಾರ್ಮಿಕರ ಹಕ್ಕುಗಳನ್ನ ಮೊಟಕುಗೊಳಿಸುವಂತಹ ಕೆಲಸಕ್ಕೆ ಸಿಎಂ ಯಡಿಯೂರಪ್ಪ ಕೈಹಾಕಿದ್ದಾರೆ. ಗುತ್ತಿಗೆ ಕಾರ್ಮಿಕರ ಹಕ್ಕುಗಳು ಹಾಗೂ ಸರಿಯಾದದ ಸಮಯಕ್ಕೆ ಸಂಬಳ ಕೇಳುವ ಹಕ್ಕನ್ನ ಕಸಿದುಕೊಳ್ಳುವುದು ಸೇರಿದಂತೆ ಹಲವು ಹಕ್ಕುಗಳನ್ನ ಸರ್ಕಾರ ಮೊಟಕುಗಿಳಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನ ತುರ್ತು ವಿಧಾನಸಭಾ ಅಧಿವೇಶನ ಕರೆದು ಚರ್ಚೆ ಮಾಡಲಿ. ಅದನ್ನ ಬಿಟ್ಟು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img