Tuesday, August 18, 2026

bs yadiyurapppa

ಕರ್ನಾಟಕದಲ್ಲೂ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ..!

ಕರ್ನಾಟಕ : ಪಂಜಾಬ್. ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಕಾರ್ಮಿಕ ಹಕ್ಕುಗಳನ್ನ ಮೊಟಕುಗೊಳಿಸಲಾಗಿತ್ತು.. ಇದೀಗ ಕರ್ನಾಟಕದಲ್ಲೂ ಸಹ ಕಾರ್ಮಿಕರ ಹಕ್ಕುಗಳನ್ನ ಮೊಟಕುಗೊಳಿಸುವಂತಹ ಕೆಲಸಕ್ಕೆ ಸಿಎಂ ಯಡಿಯೂರಪ್ಪ ಕೈಹಾಕಿದ್ದಾರೆ. ಗುತ್ತಿಗೆ ಕಾರ್ಮಿಕರ ಹಕ್ಕುಗಳು ಹಾಗೂ ಸರಿಯಾದದ ಸಮಯಕ್ಕೆ ಸಂಬಳ ಕೇಳುವ ಹಕ್ಕನ್ನ ಕಸಿದುಕೊಳ್ಳುವುದು ಸೇರಿದಂತೆ ಹಲವು ಹಕ್ಕುಗಳನ್ನ ಸರ್ಕಾರ ಮೊಟಕುಗಿಳಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನ ತುರ್ತು ವಿಧಾನಸಭಾ ಅಧಿವೇಶನ ಕರೆದು ಚರ್ಚೆ ಮಾಡಲಿ. ಅದನ್ನ ಬಿಟ್ಟು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img