Saturday, September 12, 2026

BS Yediyurappa

ಯಡಿಯೂರಪ್ಪಗೆ ಬಿಜೆಪಿ ಶಾಕ್ – ಹೈಕಮಾಂಡ್ ಮಾಡಿದ್ದೇನು?

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಯಾದ ಸಂಸದೀಯ ಮಂಡಳಿಯನ್ನು ಪುನರ್ರಚಿಸಲು ಕಸರತ್ತು ನಡೆದಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರನ್ನು ಈ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಇನ್ನೂ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

ಸ್ಥಳೀಯ ಎಲೆಕ್ಷನ್ ಮೇಲೆ ಬಿಜೆಪಿ ಕಣ್ಣು

ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...

Bhagyalakshmi Scheme Maturity: 1.58 ಲಕ್ಷ ಫಲಾನುಭವಿಗಳಿಗೆ ಹಣ ಜಮೆ – ಬಾಂಡ್ ಇದ್ದವರಿಗೆ ಗುಡ್ ನ್ಯೂಸ್!

ಭಾಗ್ಯಲಕ್ಷ್ಮೀ ಯೋಜನೆಗೆ ಕಳೆದ ವರ್ಷಕ್ಕೇ 18 ವರ್ಷ ತುಂಬಿದ್ದು, 1.58 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೆಚ್ಯೂರಿಟಿ ಹಣ ಪಾವತಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ, 2006-07ರಲ್ಲಿಅಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿತ್ತು. ಬಡ ಕುಟುಂಬಗಳಲ್ಲಿ ಜನಿಸಿದ 2 ಹೆಣ್ಣು ಮಕ್ಕಳಿಗೆ...

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್...

ಅಧಿಕಾರಿಗಳೇನು ಜಾತಿ ನೋಡಿ ದಾಳಿ ಮಾಡ್ತಾರಾ..? : ಇಡಿ ರೇಡ್‌ಗೆ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್ ಏನು..?

ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಫಸ್ಟ್‌ ರಿಯಾಕ್ಷನ್‌ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img