Tuesday, September 8, 2026

BS Yediyurappa

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...

“ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಮುಖ್ಯಮಂತ್ರಿ”

www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ  ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...

ಸಿಎಂ ಬದಲಾವಣೆ : ಮೋದಿಗೆ ಡಿವಿಎಸ್, ಜೋಶಿ ಹೇಳಿದ್ದೇನು..?

www.karnatakatv.net : ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ಕಡಿಮೆಯಾಗ್ತಿದ್ದ ಹಾಗೆಯೇ ರಾಜ್ಯದಲ್ಲಿ ಸಿಎಂ ಬದಲಾವಣೆ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಿ ಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹೊಸ ಮುಖವನ್ನ ಪ್ರತಿಷ್ಠಾಪನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.. https://www.youtube.com/watch?v=NJ9EaRpe2is ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು ಶಾಸಕರು ಹಾಗೂ...

ಕೋವಿಡ್ ನಿಂದ ಮೃತಪಟ್ಟವರಿಗೆ 1 ಲಕ್ಷ ಪರಿಹಾರ

www.karnatakatv.net : ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾಡರ್್ ದಾರರಿಗೆ 1 ಲಕ್ಷ ಪರಿಹಾರ ಕೊಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಕೊಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.. ಒಂದು ಕುಟುಂಬದಲ್ಲಿ ಇಬ್ಬರು ಕೋವಿಡ್ಗೆ ಬಲಿಯಾಗಿದ್ರೂ ಓರ್ವ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ನೀಡ್ತೇವೆ ಅಂತ...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img