Friday, June 20, 2025

#bsavarajbommayi

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

ಕಾಂಗ್ರೆಸ್ ನಲ್ಲಿ ಯಾವುದು ಆ್ಯಕ್ಟಿವಿಟಿ ಇಲ್ಲ-ಡಾ ಕೆ ಸುಧಾಕರ್…!

ರಾಜಕೀಯ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ  ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img