Sunday, September 20, 2026

BSP Members

7 ಮಂದಿ ಬಿಎಸ್ ಪಿ ಸದಸ್ಯರ ಸದಸ್ಯತ್ವ ರದ್ದು…!

www.karnatakatv.net :ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‌ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ. ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ  ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ,  ಪ್ರಕಾಶ್, ಎನ್....
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img