Tuesday, March 3, 2026

BSP MLA N.Mahesh

ದೋಸ್ತಿ ವಿಶ್ವಾಸಮತಕ್ಕೆ ಗೈರಾಗಿದ್ದಕ್ಕೆ ಕಾರಣ ನೀಡಿದ ಬಿಎಸ್ಪಿ ಶಾಸಕ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿ ಆಶ್ಚರ್ಯ ಮೂಡಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆಯಾಗಿದ್ದಾರೆ. ಇನ್ನು ನಿನ್ನೆಯ ಕಲಾಪಕ್ಕೆ ತಾವು ಗೈರುಹಾಜರಿಯ ಕುರಿತಾಗಿ ಕಾರಣವನ್ನು ಬಿಎಸ್ಪಿ ಶಾಸಕ ಮಹೇಶ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿಯ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲವೆಂಬ ಕಾರಣಕ್ಕೆ ನನ್ನನ್ನು ಉಚ್ಚಾಟನೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img