Tuesday, December 23, 2025

BSPL land acquisition

BSPL ಸ್ಥಾಪಿಸಿ ಇಲ್ಲವೇ ”ಸರ್ಕಾರೀ ನೌಕರಿ ಕೊಡಿ”

ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...
- Advertisement -spot_img

Latest News

ಚಿನ್ನ ಅಲ್ಲ ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ!

ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ...
- Advertisement -spot_img