ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್ಡಬ್ಲ್ಯೂಎಂಎಲ್ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್ಡಬ್ಲ್ಯೂಎಂಎಲ್ ಸಿಬ್ಬಂದಿ ಕ್ರಮ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...