ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಮತ್ತೊಂದು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...
ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್ಡಬ್ಲ್ಯೂಎಂಎಲ್ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್ಡಬ್ಲ್ಯೂಎಂಎಲ್ ಸಿಬ್ಬಂದಿ ಕ್ರಮ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...