Tuesday, June 30, 2026

BSWML

ಕಸ ಎಸೆಯುವವರನ್ನಾ ಕ್ಯಾಮೆರಾದಲ್ಲಿ ಹಿಡಿಯಿರಿ ಬಹುಮಾನ ಗೆಲ್ಲಿ !

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‌ (BSWML) ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...

ಅಪ್ಪಿತಪ್ಪಿ ರೋಡ್ ಅಲ್ಲಿ ಕಸ ಎಸೆದ್ರೆ ಮನೆ ಮುಂದೆ ಸರ್ಪ್ರೈಸ್! ಹುಷಾರ್‌

ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್‌ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಕ್ರಮ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img