Monday, September 21, 2026

#bsy at dehali

BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!

Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img